ಧಾರಾಕಾರ ಮಳೆ: ಕಳಸ ತಾಲೂಕಿನ ಎಲ್ಲಾ ಅಂಗನವಾಡಿ ಮತ್ತು ಪ್ರಾಥಮಿಕ ಶಾಲೆಗಳಿಗೆ ನಾಳೆ ರಜೆ ಘೋಷಣೆ
Spread the love
ಧಾರಾಕಾರ ಮಳೆಯ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಎಲ್ಲಾ ಅಂಗನವಾಡಿ ಹಾಗೂ ಪ್ರಾಥಮಿಕ. ನಾಳೆ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಿಸಲಾಗಿದೆ. ಕಳಸ ತಹಶೀಲ್ದಾರ್ ಮಂಜುನಾಥ್ ಅವರು ಈ ಕುರಿತು ಆದೇಶ ಹೊರಡಿಸಿದ್ದಾರೆ.