ಮೂಡಿಗೆರೆ, ಜೂ.22: ಅಕ್ರಮವಾಗಿ ನಿರ್ಮಿಸಿರುವ ವಾಣಿಜ್ಯಮಳಿಗೆ ಹಾಗೂ ಅರಣ್ಯ ಭೂಮಿ ತೆರವುಗೊಳಿಸಬೇಕು: ಜೇನುಬೈಲ್ ಗ್ರಾಮಸ್ಥರು ತಾಲೂಕಿನ ಜೇನಬೈಲ್ ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ 73 ರಸ್ತೆ ಬದಿಯಲ್ಲಿ ಅರಣ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಾಚರ್ವೋರ್ವರು ಅಕ್ರಮವಾಗಿ ವಾಣಿಜ್ಯ ಕಟ್ಟಡ ನಿರ್ಮಿಸಿದ್ದು ಅದನ್ನು ತೆರವುಗೊಸಬೇಕೆಂದು ಜೇನುಬೈಲ್ ಗ್ರಾಮಸ್ಥ ತಾರೇಶ್ ಒತ್ತಾಯಿಸಿದರು ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅರಣ್ಯ ಇಲಾಖೆಯಲ್ಲಿ ವಾಚರ್ ಕೆಲಸ ಮಾಡುತ್ತಿರುವ ಉದಯ್ ಎಂಬುವರು ಜೇನುಬೈಲ್ ಗ್ರಾಮದ ರಾಷ್ಟ್ರೀಯ ಹೆದ್ದಾರಿ 73 ರಸ್ತೆ ಬದಿಯಲ್ಲಿ ಹಳೆ ಕಟ್ಟಡ ದುರಸ್ತಿಪಡಿಸುವುದಾಗಿ […]
**ಟಾಟಾ ಪವರ್ಗೆ ವಿದ್ಯುತ್ ವಿತರಣಾ ಪರವಾನಿಗೆ ನೀಡದಂತೆ ಆಗ್ರಹಿಸಿ ಮೂಡಿಗೆರೆಯಲ್ಲಿ ಸಾಂಕೇತಿಕ ಪ್ರತಿಭಟನೆ**
**ಟಾಟಾ ಪವರ್ಗೆ ವಿದ್ಯುತ್ ವಿತರಣಾ ಪರವಾನಿಗೆ ನೀಡದಂತೆ ಆಗ್ರಹಿಸಿ ಮೂಡಿಗೆರೆಯಲ್ಲಿ ಸಾಂಕೇತಿಕ ಪ್ರತಿಭಟನೆ** ಮೂಡಿಗೆರೆ, ಜೂನ್ 20: ಟಾಟಾ ಪವರ್ ಕಂಪನಿಯು ವಿದ್ಯುತ್ ವಿತರಣಾ ಪರವಾನಿಗೆಗಾಗಿ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗಕ್ಕೆ (KERC) ಅರ್ಜಿ ಸಲ್ಲಿಸಿರುವ ಹಿನ್ನೆಲೆಯಲ್ಲಿ, ಅದನ್ನು ವಿರೋಧಿಸಿ ಮೂಡಿಗೆರೆ ಮೆಸ್ಕಾಂ ಉಪವಿಭಾಗದ ಕಚೇರಿ ಎದುರು ಕೆಪಿಟಿಸಿಎಲ್/ಎಸ್ಕಾಂ ನೌಕರರ ಸಂಘ, ಅಧಿಕಾರಿಗಳು ಹಾಗೂ ವಿದ್ಯುತ್ ಗುತ್ತಿಗೆದಾರರು ಸಂಯುಕ್ತವಾಗಿ ಸಾಂಕೇತಿಕ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು, ಯಾವುದೇ ಕಾರಣಕ್ಕೂ ಟಾಟಾ ಪವರ್ಗೆ ವಿದ್ಯುತ್ ವಿತರಣಾ ಪರವಾನಿಗೆ ನೀಡಬಾರದು ಹಾಗೂ […]
ಜೂನ್ 13 ರಂದು ಮಾನಸಿಕ ಒತ್ತಡ ನಿರ್ವಹಣೆ ಉಪನ್ಯಾಸ
ಜೂನ್ 13 ರಂದು ಮಾನಸಿಕ ಒತ್ತಡ ನಿರ್ವಹಣೆ ಉಪನ್ಯಾಸಕೊಟ್ಟಿಗೆಹಾರ:ಪದ್ಮಶ್ರೀ ಪ್ರಶಸ್ತಿ ವಿಜೇತ ಖ್ಯಾತ ಮನೋವೈದ್ಯರಾದ ಡಾ. ಸಿ.ಆರ್.ಚಂದ್ರಶೇಖರ್ಅವರು ಜೂನ್ 13 ರಂದು ವಿದ್ಯಾರ್ಥಿಗಳಲ್ಲಿ ಮಾನಸಿಕ ಒತ್ತಡ, ಕಲಿಕೆಗೆ ಸವಾಲು, ನಿರ್ವಹಣೆ ಮತ್ತುಪರಿಹಾರ ಈ ವಿಷಯವಾಗಿ ಉಪನ್ಯಾಸ ಮತ್ತು ಸಂವಾದ ನಡೆಸಿಕೊಡಲಿದ್ದಾರೆ ಎಂದು ಚಿಕ್ಕಮಗಳೂರಿನಕದ್ರಿಮಿದ್ರಿಯ ಕುವೆಂಪು ವಿದ್ಯಾನಿಕೇತನ ಸಂಸ್ಥೆಯ ಕಾರ್ಯದರ್ಶಿ ಕೆ.ಸಿ ಶಂಕರ್ ತಿಳಿಸಿದ್ದಾರೆ.ಈ ಬಗ್ಗೆ ಹೇಳಿಕೆ ನೀಡಿರುವ ಅವರು, ಆಧುನಿಕ, ಯಾಂತ್ರಿಕ ವಾತಾವರಣದಲ್ಲಿ ಮಾನಸಿಕ ಒತ್ತಡನಿರ್ವಹಣೆಯು ಸುಗಮ ಕಲಿಕೆಗೆ ತುಂಬಾ ಮುಖ್ಯ. ಕಲಿಕಾ ಪ್ರಕ್ರಿಯೆಯಲ್ಲಿ ಪಾಲುದಾರರಾದ ಶಿಕ್ಷಕರುಮತ್ತು […]
ಸಾಮಾಜಿಕ ಜಾಲತಾಣಗಳಲ್ಲಿ ಪತ್ರಕರ್ತರ ನಿಂದನೆ ಖಂಡನೀಯ: ಪುನೀತ್ ಕಡಿದಾಳು
ಮೂಡಿಗೆರೆ: ಪತ್ರಕರ್ತರು ಸಮಾಜದ ಆಸ್ತಿಯಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಹಾಗೂ ಪತ್ರಕರರಿಗೆ ನೋವುಂಟು ಮಾಡುವ ಪದ ಬಳಕೆ ಸಹಿಸಲ್ಲ ಎಂದು ಯುವ ಪತ್ರಕರ್ತ ಪುನೀತ್ ಕಡಿದಾಳು ತಿಳಿಸಿದ್ದಾರೆ. ವಿಶ್ವ ಕರ್ಮ ಕುಟುಂಬ ಎಂಬ ವಾಟ್ಸ್ ಆಪ್ ಗುಂಪಿನಲ್ಲಿ ವ್ಯಕ್ತಿಯೋರ್ವ ಪತ್ರಕರ್ತರು ಬರೆದ ಸುದ್ದಿಯನ್ನು ಸುಳ್ಳು ಸುದ್ದಿ ಎಂದು ಬಿಂಬಿಸಿದಲ್ಲದೆ ಇಂತಹ ಪತ್ರಕರ್ತರು ಸಮಾಜಕ್ಕೆ ದುರಂತ ಎಂದು ಬರೆದು ಅವಮಾನಿಸಿದ ಹಿನ್ನಲೆ ಇಂತಹ ಕಿಡಿಗೇಡಿಗಳು ಸಮಾಜಕ್ಕೆ ಮಾರಕ ಎಂದರು ತಮ್ಮ ಕುಟುಂಬದ ಕೆಲಸ ಬಿಟ್ಟು ಸಮಾಜಕ್ಕಾಗಿ ದುಡಿಯುತ್ತಿರುವ ಪತ್ರಕರ್ತರ […]
ಚಾರ್ಮಾಡಿ ಘಾಟಿಯಲ್ಲಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರಿಗೆ ಅರಣ್ಯ ಇಲಾಖೆಯ ಕಟ್ಟುನಿಟ್ಟಿನ ಎಚ್ಚರಿಕೆ
ಚಾರ್ಮಾಡಿ ಘಾಟಿಯಲ್ಲಿ ಚಿರತೆ ಆತಂಕ: ಮಳೆಗಾಲದಲ್ಲಿ ಪ್ರವಾಸಿಗರಿಗೆ ಅರಣ್ಯ ಇಲಾಖೆ ಕಟ್ಟುನಿಟ್ಟಿನ ಎಚ್ಚರಿಕೆ, ಕೊಟ್ಟಿಗೆಹಾರ, ಜೂನ್ 10: ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳನ್ನು ಸಂಪರ್ಕಿಸುವ ಪ್ರಸಿದ್ಧ ಚಾರ್ಮಾಡಿ ಘಾಟಿಯಲ್ಲಿ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ಪ್ರವಾಸಿಗರು ಹಾಗೂ ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ.ಮಳೆಗಾಲ ಆರಂಭವಾಗಿರುವ ಹಿನ್ನೆಲೆ ಮತ್ತು ದಟ್ಟ ಮಂಜಿನಿಂದ ದೃಶ್ಯತೆ ಕಡಿಮೆಯಾಗುತ್ತಿರುವ ಕಾರಣ ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಅರಣ್ಯ ಇಲಾಖೆ ಸೂಚಿಸಿದೆ. ಮೂಡಿಗೆರೆ ಅರಣ್ಯ ವಲಯ ವ್ಯಾಪ್ತಿಗೆ ಒಳಪಡುವ ಚಾರ್ಮಾಡಿ ಘಾಟಿ ರಸ್ತೆಯ ತಡೆಗೋಡೆಯ ಸಮೀಪ […]
Ways You Can Reinvent DOGS Without Looking Like An Amateur
Cake chupa chups jelly-o topping carrot cake pastry sweet roll. Jelly-o jelly cake halvah chupa chups oat cake cheesecake bonbon. Cake sweet candy tiramisu caramels donut tart.
Now You Can Have The DOGS Of Your Dreams – Cheaper
Apple pie chupa chups jelly oat cake liquorice halvah gummi bears bear claw. Candy canes lollipop powder cake sugar plum. Ice cream dragée dragée gummi bears pastry jujubes

