Category: ಪೊಲಿಟಿಕಲ್

ಜನರ ಜೀವ ಹಿಂಡುವ ಆಡಳಿತ ಬೇಡ: ಕಾಂಗ್ರೆಸ್ ವಿರುದ್ಧ ವಿನಯ್ ಹಳೆಕೋಟೆ ಕಿಡಿ

ಮೂಡಿಗೆರೆ, ಜೂ.೯:ಕಾಂಗ್ರೆಸ್ ದುರಾಡಳಿತದಿಂದ ತಾಲೂಕಿನ ಜನರು ತತ್ತರಿಸಿಹೋಗಿದ್ದಾರೆ: ವಿನಯ್ ಹಳೆಕೋಟೆ ಆಡಳಿತ ಪಕ್ಷಗಳು ರೈತರ ಹಾಗೂ ಜನರ ಹಿತ ಕಾಪಾಡುವ ಕೆಲಸಮಾಡಬೇಕೆ ಹೊರತು, ಜನರ ಜೀವ ಹಿಂಡುವ ಕೆಲಸ ಮಾಡಬಾರದೆಂದು ಬಿಜೆಪಿವಕ್ತಾರ ವಿನಯ ಹಳೆಕೋಟೆ ಆರೋಪಿಸಿದ್ದಾರೆ.ಅವರು ಮಂಗಳವಾರ ಹೇಳಿಕೆಯಲ್ಲಿ ತಿಳಿಸಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದನAತರ ತಾಲೂಕಿನಲ್ಲಿ ಕಾಡು ಪ್ರಾಣಿಗಳ ಹಾವಳಿ. ರಸ್ತೆ ಅಭಿವೃದ್ಧಿ, ಅತಿವೃಷ್ಟಿಪರಿಹಾರ ಸೇರಿದಂತೆ ಎಲ್ಲಾ ಅಭಿವೃದ್ಧಿ ಕಾರ್ಯಕ್ಕೆ ತಿಲಾಂಜಲಿ ಇಟ್ಟಂತಾಗಿದೆ. ಇದರಿಂದತಾಲೂಕಿನಲ್ಲಿ ಜನರ ಬದುಕು ಸಂಕಷ್ಟಕ್ಕೆ ಸಿಲುಕಿದೆ. ಪ್ರಮುಖವಾಗಿ ಈ ಹಿಂದೆತಾಲೂಕಿನಲ್ಲಿ ತಮ್ಮ ಜೀವನೋಪಾಯಕ್ಕಾಗಿ ಸಾವಿರಾರು […]

Back To Top