Category: ತಾಲೂಕು

ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ‘ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನ’ ಕಾನೂನು ಅರಿವು ಕಾರ್ಯಕ್ರಮ

ಮೂಡಿಗೆರೆ: ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು, ಮೂಡಿಗೆರೆ ಇವರುಗಳ ಸಂಯುಕ್ತಾಶ್ರಯದಲ್ಲಿ ಇಂದು (ಜೂನ್ 12) *”ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನ”*ದ ಕುರಿತು ವಿಶೇಷ ಕಾನೂನು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಮೂಡಿಗೆರೆಯ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ತಾಲ್ಲೂಕಿನ ಪ್ರಮುಖ ನ್ಯಾಯಾಧೀಶರು, ಶಿಕ್ಷಣಾಧಿಕಾರಿಗಳು ಹಾಗೂ ವಕೀಲರು ಭಾಗವಹಿಸಿ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿದರು. ಕಾರ್ಯಕ್ರಮವನ್ನು ಮೂಡಿಗೆರೆಯ ಪ್ರಧಾನ ಸಿವಿಲ್ ನ್ಯಾಯಾಧೀಶರು […]

ಮಳೆಗಾಲದ ಪ್ರಕೃತಿ ವಿಕೋಪಕ್ಕೆ ಸನ್ನದ್ಧರಾಗಿ: ಶೌರ್ಯ ವಿಪತ್ತು ಘಟಕಕ್ಕೆ ಕರೆ

ಮೂಡಿಗೆರೆ, ಮಳೆಗಾಲದ ಪ್ರಕೃತಿ ವಿಕೋಪಕ್ಕೆ ಸನ್ನದ್ಧರಾಗಲುಶೌರ್ಯ ವಿಪತ್ತು ಘಟಕದ ತುರ್ತು ಸಭೆ ಮಳೆಯಿಂದ ಸಂಭವಿಸಬಹುದಾದ ಪ್ರಕೃತಿ ವಿಕೋಪವನ್ನು ಸಮರ್ಥವಾಗಿಎದುರಿಸಲು ವಿಪತ್ತು ನಿರ್ವಹಣೆಯಲ್ಲಿ ತೊಡಗಿರುವ ಸ್ವಯಂಸೇವಕರು ಸದಾಸನ್ನದ್ಧರಾಗಿರಬೇಕೆಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆ ಜಿಲ್ಲಾ ನಿರ್ದೇಶಕ ಸದಾನಂದ ಬಂಗೇರ ಹೇಳಿದರು.ಅವರು ಸೋಮವಾರ ಪಟ್ಟಣದ ತಾಲೂಕು ಯೋಜನಾ ಕಚೇರಿಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಏರ್ಪಡಿಸಿದ್ದಶೌರ್ಯ ವಿಪತ್ತು ಘಟಕದ ಕೋರ್ ಕಮಿಟಿ ಸಭೆಯಲ್ಲಿ ಮಾತನಾಡಿದರು.ಮಲೆನಾಡು ಭಾಗದಲ್ಲಿ ಪ್ರತಿ ವರ್ಷ ರಸ್ತೆ, ಮನೆ, ಗುಡ್ಡ ಕುಸಿತ ಸೇರಿದಂತೆನಾನಾ ರೀತಿಯ ಸಮಸ್ಯೆಗಳು […]

Back To Top