Flash Story
“ಧರ್ಮ ಜಾಗೃತಿಗೆ ಗಣೇಶೋತ್ಸವ ಶಕ್ತಿಕೇಂದ್ರವಾಗಲಿ: ರಮಾನಂದಗೌಡ”
ಮೂಡಿಗೆರೆಯಲ್ಲಿ ಆಗಸ್ಟ್ 6ರಂದು ಮೆಸ್ಕಾಂ ಜನಸಂಪರ್ಕ ಸಭೆ
ತಮಿಳುನಾಡಿಗೆ ಕಾವೇರಿ ನೀಡು ಬಿಡದಂತೆ ಒತ್ತಾಯಿಸಿ ಕರವೆ ಹಾಗೂ ರೈತ ಸಂಘದಿoದ ಪ್ರತಿಭಟನೆ
ನನ್ನ ಪ್ರೀತಿಯ ಹಿತೈಷಿಗಳೇ ನಾನು ನ್ಯಾಯಾಲಯದ ಆದೇಶಕ್ಕೆ ತಲೆಬಾಗುತ್ತೇನೆ. ಎಂ.ಕೆ ಪ್ರಾಣೇಶ್.
“ಹಿರಿಯರನ್ನು ಅವಮಾನಿಸುತ್ತಿದ್ದಾರೆ” – ನಯನ ಮೋಟಮ್ಮ ವಿರುದ್ಧ ಎಂ.ಪಿ. ಕುಮಾರಸ್ವಾಮಿ ಗಂಭೀರ ಆರೋಪ
ಕೋಳೂರು ರಸ್ತೆ ಅವ್ಯವಸ್ಥೆ: ವಿದ್ಯಾರ್ಥಿಗಳ ಪರದಾಟ, ಪಂಚಾಯತ್ ವಿರುದ್ಧ ಸ್ಥಳೀಯರ ಕಿಡಿ
ಬಿಡದಿ ಟೌನ್​ಶಿಪ್ ವಿವಾದ: ವಿರೋಧದ ಮಧ್ಯೆ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಬಿಡುಗಡೆ ಮಾಡಿದ ಸರ್ಕಾರ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ವಿರುದ್ಧ ಬಂಡಾಯ: ಕ್ರಮ ಕೈಗೊಳ್ಳದಿದ್ದರೆ ಸಾಮೂಹಿಕ ರಾಜೀನಾಮೆ ಎಚ್ಚರಿಕೆ
ಮಾನವೀಯತೆ ಮೆರೆದ ಬಜರಂಗದಳ ಕಾರ್ಯಕರ್ತರು: ಹಸುವಿಗೆ ನೆರವೇರಿತು ಗೌರವಯುತ ಅಂತಿಮ ವಿಧಿ….!!

Category: Uncategorized

ಮಾನವೀಯತೆ ಮೆರೆದ ಬಜರಂಗದಳ ಕಾರ್ಯಕರ್ತರು: ಹಸುವಿಗೆ ನೆರವೇರಿತು ಗೌರವಯುತ ಅಂತಿಮ ವಿಧಿ….!!

ಮೂಡಿಗೆರೆ ತಾಲ್ಲೂಕಿನ ಬೆಳಗೋಡು ಗ್ರಾಮದಲ್ಲಿ ಅನಾರೋಗ್ಯದಿಂದ ಮೃತಪಟ್ಟ ಹಸುವಿಗೆ ಗ್ರಾಮದ ಯುವಕರು ಹಾಗೂ ಬಜರಂಗದಳ ಕಾರ್ಯಕರ್ತರು ಮಾನವೀಯತೆಯ ಉದಾಹರಣೆಯಾಗುವಂತೆ ಗೌರವಯುತ ಅಂತ್ಯಸಂಸ್ಕಾರ ನೆರವೇರಿಸಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಗ್ರಾಮದ ನಿವಾಸಿಯೊಬ್ಬರ ಹಸು ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿತ್ತು. ವಿಷಯ ತಿಳಿಯುತ್ತಿದ್ದಂತೆ ಬೆಳಗೋಡು ಗ್ರಾಮದ ಬಜರಂಗದಳ ಕಾರ್ಯಕರ್ತರು ಮತ್ತು ಯುವಕರು ಸ್ಥಳಕ್ಕೆ ಆಗಮಿಸಿ, ಹಸುವಿಗೆ ಗೌರವಪೂರ್ವಕವಾಗಿ ಅಂತಿಮ ನಮನ ಸಲ್ಲಿಸಿದರು. ಬಳಿಕ ಗ್ರಾಮಸ್ಥರ ಸಹಕಾರದೊಂದಿಗೆ ಸೂಕ್ತ ಸ್ಥಳದಲ್ಲಿ ಗುಂಡಿ ತೋಡಿ, ಸಂಪ್ರದಾಯಬದ್ಧವಾಗಿ ಹಸುವಿನ ಅಂತ್ಯಸಂಸ್ಕಾರ […]

“ಸರ್ಕಾರಕ್ಕೆ ಆಟ : ವಿದ್ಯಾರ್ಥಿಗಳಿಗೆ ಪ್ರಾಣ ಸಂಕಟ…???!!!”

ಮೂಡಿಗೆರೆ : ಡಿ.ಕೆ. ಶಿವಕುಮಾರ್‌ ಅವರ ಮಹತ್ವಾಕಾಂಕ್ಷೆಯ ಯೋಜನೆಯಾದ ವಿದ್ಯಾರ್ಥಿಗಳ ಉಚಿತ ಬಸ್‌ ಪಾಸ್‌ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಮರಿಚಿಕೆಯಾಗಿದೆ.ಕರ್ನಾಟಕ ಒನ್‌ ಸೇರಿದಂತೆ ಎಲ್ಲಾ ಜಾಲತಾಣ ಪುಟಗಳು ವಿದ್ಯಾರ್ಥಿಗಳ ಕೈಗೆ ಸಿಗದಂತಾಗಿದೆ. ಸರ್ಕಾರದ ಸೈಟ್‌ ಗಳು ನಿಷ್ಕ್ರಿಯವಾಗಿದ್ದು ವಿದ್ಯಾರ್ಥಿಗಳಲ್ಲಿ ಗೊಂದಲಕ್ಕೀಡು ಮಾಡಿದೆ. ಉಚಿತ ಬಸ್ ಪಾಸ್ ಘೋಷಣೆ -ಕಾರ್ಯ ನಿರ್ವಹಿಸದ ಕರ್ನಾಟಕ ಒನ್ ವೆಬ್‌ಸೈಟ್ ಪಾಸ್ ಪಡೆಯಲು ವಿದ್ಯಾರ್ಥಿಗಳ ಪರದಾಟ. ರಾಜ್ಯದಲ್ಲಿ ನೂತನ ಸಿ ಎಂ ನೇಮಕ ಬೆನ್ನಲ್ಲೇ ನೂತನ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ವಿದ್ಯಾರ್ಥಿಗಳಿಗೆ […]

ಜನರ ಜೀವ ಹಿಂಡುವ ಆಡಳಿತ ಬೇಡ: ಕಾಂಗ್ರೆಸ್ ವಿರುದ್ಧ ವಿನಯ್ ಹಳೆಕೋಟೆ ಕಿಡಿ

ಮೂಡಿಗೆರೆ, ಜೂ.೯:ಕಾಂಗ್ರೆಸ್ ದುರಾಡಳಿತದಿಂದ ತಾಲೂಕಿನ ಜನರು ತತ್ತರಿಸಿಹೋಗಿದ್ದಾರೆ: ವಿನಯ್ ಹಳೆಕೋಟೆ ಆಡಳಿತ ಪಕ್ಷಗಳು ರೈತರ ಹಾಗೂ ಜನರ ಹಿತ ಕಾಪಾಡುವ ಕೆಲಸಮಾಡಬೇಕೆ ಹೊರತು, ಜನರ ಜೀವ ಹಿಂಡುವ ಕೆಲಸ ಮಾಡಬಾರದೆಂದು ಬಿಜೆಪಿವಕ್ತಾರ ವಿನಯ ಹಳೆಕೋಟೆ ಆರೋಪಿಸಿದ್ದಾರೆ.ಅವರು ಮಂಗಳವಾರ ಹೇಳಿಕೆಯಲ್ಲಿ ತಿಳಿಸಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದನAತರ ತಾಲೂಕಿನಲ್ಲಿ ಕಾಡು ಪ್ರಾಣಿಗಳ ಹಾವಳಿ. ರಸ್ತೆ ಅಭಿವೃದ್ಧಿ, ಅತಿವೃಷ್ಟಿಪರಿಹಾರ ಸೇರಿದಂತೆ ಎಲ್ಲಾ ಅಭಿವೃದ್ಧಿ ಕಾರ್ಯಕ್ಕೆ ತಿಲಾಂಜಲಿ ಇಟ್ಟಂತಾಗಿದೆ. ಇದರಿಂದತಾಲೂಕಿನಲ್ಲಿ ಜನರ ಬದುಕು ಸಂಕಷ್ಟಕ್ಕೆ ಸಿಲುಕಿದೆ. ಪ್ರಮುಖವಾಗಿ ಈ ಹಿಂದೆತಾಲೂಕಿನಲ್ಲಿ ತಮ್ಮ ಜೀವನೋಪಾಯಕ್ಕಾಗಿ ಸಾವಿರಾರು […]

Back To Top