Flash Story
“ಧರ್ಮ ಜಾಗೃತಿಗೆ ಗಣೇಶೋತ್ಸವ ಶಕ್ತಿಕೇಂದ್ರವಾಗಲಿ: ರಮಾನಂದಗೌಡ”
ಮೂಡಿಗೆರೆಯಲ್ಲಿ ಆಗಸ್ಟ್ 6ರಂದು ಮೆಸ್ಕಾಂ ಜನಸಂಪರ್ಕ ಸಭೆ
ತಮಿಳುನಾಡಿಗೆ ಕಾವೇರಿ ನೀಡು ಬಿಡದಂತೆ ಒತ್ತಾಯಿಸಿ ಕರವೆ ಹಾಗೂ ರೈತ ಸಂಘದಿoದ ಪ್ರತಿಭಟನೆ
ನನ್ನ ಪ್ರೀತಿಯ ಹಿತೈಷಿಗಳೇ ನಾನು ನ್ಯಾಯಾಲಯದ ಆದೇಶಕ್ಕೆ ತಲೆಬಾಗುತ್ತೇನೆ. ಎಂ.ಕೆ ಪ್ರಾಣೇಶ್.
“ಹಿರಿಯರನ್ನು ಅವಮಾನಿಸುತ್ತಿದ್ದಾರೆ” – ನಯನ ಮೋಟಮ್ಮ ವಿರುದ್ಧ ಎಂ.ಪಿ. ಕುಮಾರಸ್ವಾಮಿ ಗಂಭೀರ ಆರೋಪ
ಕೋಳೂರು ರಸ್ತೆ ಅವ್ಯವಸ್ಥೆ: ವಿದ್ಯಾರ್ಥಿಗಳ ಪರದಾಟ, ಪಂಚಾಯತ್ ವಿರುದ್ಧ ಸ್ಥಳೀಯರ ಕಿಡಿ
ಬಿಡದಿ ಟೌನ್​ಶಿಪ್ ವಿವಾದ: ವಿರೋಧದ ಮಧ್ಯೆ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಬಿಡುಗಡೆ ಮಾಡಿದ ಸರ್ಕಾರ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ವಿರುದ್ಧ ಬಂಡಾಯ: ಕ್ರಮ ಕೈಗೊಳ್ಳದಿದ್ದರೆ ಸಾಮೂಹಿಕ ರಾಜೀನಾಮೆ ಎಚ್ಚರಿಕೆ
ಮಾನವೀಯತೆ ಮೆರೆದ ಬಜರಂಗದಳ ಕಾರ್ಯಕರ್ತರು: ಹಸುವಿಗೆ ನೆರವೇರಿತು ಗೌರವಯುತ ಅಂತಿಮ ವಿಧಿ….!!

Tag: Fashion

ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ‘ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನ’ ಕಾನೂನು ಅರಿವು ಕಾರ್ಯಕ್ರಮ

ಮೂಡಿಗೆರೆ: ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು, ಮೂಡಿಗೆರೆ ಇವರುಗಳ ಸಂಯುಕ್ತಾಶ್ರಯದಲ್ಲಿ ಇಂದು (ಜೂನ್ 12) *”ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನ”*ದ ಕುರಿತು ವಿಶೇಷ ಕಾನೂನು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಮೂಡಿಗೆರೆಯ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ತಾಲ್ಲೂಕಿನ ಪ್ರಮುಖ ನ್ಯಾಯಾಧೀಶರು, ಶಿಕ್ಷಣಾಧಿಕಾರಿಗಳು ಹಾಗೂ ವಕೀಲರು ಭಾಗವಹಿಸಿ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿದರು. ಕಾರ್ಯಕ್ರಮವನ್ನು ಮೂಡಿಗೆರೆಯ ಪ್ರಧಾನ ಸಿವಿಲ್ ನ್ಯಾಯಾಧೀಶರು […]

Back To Top