Flash Story
“ಧರ್ಮ ಜಾಗೃತಿಗೆ ಗಣೇಶೋತ್ಸವ ಶಕ್ತಿಕೇಂದ್ರವಾಗಲಿ: ರಮಾನಂದಗೌಡ”
ಮೂಡಿಗೆರೆಯಲ್ಲಿ ಆಗಸ್ಟ್ 6ರಂದು ಮೆಸ್ಕಾಂ ಜನಸಂಪರ್ಕ ಸಭೆ
ತಮಿಳುನಾಡಿಗೆ ಕಾವೇರಿ ನೀಡು ಬಿಡದಂತೆ ಒತ್ತಾಯಿಸಿ ಕರವೆ ಹಾಗೂ ರೈತ ಸಂಘದಿoದ ಪ್ರತಿಭಟನೆ
ನನ್ನ ಪ್ರೀತಿಯ ಹಿತೈಷಿಗಳೇ ನಾನು ನ್ಯಾಯಾಲಯದ ಆದೇಶಕ್ಕೆ ತಲೆಬಾಗುತ್ತೇನೆ. ಎಂ.ಕೆ ಪ್ರಾಣೇಶ್.
“ಹಿರಿಯರನ್ನು ಅವಮಾನಿಸುತ್ತಿದ್ದಾರೆ” – ನಯನ ಮೋಟಮ್ಮ ವಿರುದ್ಧ ಎಂ.ಪಿ. ಕುಮಾರಸ್ವಾಮಿ ಗಂಭೀರ ಆರೋಪ
ಕೋಳೂರು ರಸ್ತೆ ಅವ್ಯವಸ್ಥೆ: ವಿದ್ಯಾರ್ಥಿಗಳ ಪರದಾಟ, ಪಂಚಾಯತ್ ವಿರುದ್ಧ ಸ್ಥಳೀಯರ ಕಿಡಿ
ಬಿಡದಿ ಟೌನ್​ಶಿಪ್ ವಿವಾದ: ವಿರೋಧದ ಮಧ್ಯೆ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಬಿಡುಗಡೆ ಮಾಡಿದ ಸರ್ಕಾರ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ವಿರುದ್ಧ ಬಂಡಾಯ: ಕ್ರಮ ಕೈಗೊಳ್ಳದಿದ್ದರೆ ಸಾಮೂಹಿಕ ರಾಜೀನಾಮೆ ಎಚ್ಚರಿಕೆ
ಮಾನವೀಯತೆ ಮೆರೆದ ಬಜರಂಗದಳ ಕಾರ್ಯಕರ್ತರು: ಹಸುವಿಗೆ ನೆರವೇರಿತು ಗೌರವಯುತ ಅಂತಿಮ ವಿಧಿ….!!

Tag: M K pranesh mudigere

ನನ್ನ ಪ್ರೀತಿಯ ಹಿತೈಷಿಗಳೇ ನಾನು ನ್ಯಾಯಾಲಯದ ಆದೇಶಕ್ಕೆ ತಲೆಬಾಗುತ್ತೇನೆ. ಎಂ.ಕೆ ಪ್ರಾಣೇಶ್.

ನನ್ನ ಪ್ರೀತಿಯ ಹಿತೈಷಿಗಳೇ ನಾನು ನ್ಯಾಯಾಲಯದ ಆದೇಶಕ್ಕೆ ತಲೆಬಾಗುತ್ತೇನೆ. ಈ ಹಿಂದೆ ಕಾಂಗ್ರೆಸ್ ಸರ್ಕಾರವೇ ನೀಡಿದ ಆದೇಶದಂತೆ ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕು ನೀಡಲಾಗಿತ್ತು. ಅದರ ಅನ್ವಯದಂತೆ ನಡೆದ ಚುನಾವಣೆಯಲ್ಲಿ ನಾನು ಗೆಲುವು ಪಡೆದಿದ್ದೆ. ಆದರೆ ಈಗ ನಾಮನಿರ್ದೇಶಿತ ಸದಸ್ಯರ ಮತಗಳು ಅನರ್ಹ ಎಂದು ನ್ಯಾಯಾಲಯಗಳಲ್ಲಿ ತೀರ್ಪು ಬಂದಿದೆ. ಈ ತೀರ್ಪಿಗೆ ನಾನು ತಲೆಬಾಗುತ್ತೇನೆ. ವಿಶೇಷವೆಂದರೆ ವಿಧಾನ ಪರಿಷತ್ತಿನಲ್ಲಿ ಇಲ್ಲಿಯವರೆಗೆ ಗೆದ್ದವರೆಲ್ಲರು ನಾಮನಿರ್ದೇಶಿತ ಮತಗಳನ್ನು ಪಡೆದುಕೊಂಡಿದ್ದಾರೆ. ಇಡೀ ದೇಶದಲ್ಲಿ ನಾಮನಿರ್ದೇಶಿತ ಸದಸ್ಯರ ಮತಗಳಲ್ಲಿ ಜಯಗಳಿಸಿದವರ ಮಧ್ಯೆ ಕೇವಲ […]

Back To Top