ಗಣೇಶೋತ್ಸವ ಧರ್ಮ, ಸಂಸ್ಕೃತಿ, ಸಂಘಟನೆ, ರಾಷ್ಟç ಚೇತನಕ್ಕಾಗಿ ಮಾಡುವಂತಹ ಮಹೋತ್ಸವಸಾರ್ವಜನಿಕ ಹಿಂದೂ ಮಾಹಾಗಣಪತಿ ಸೇವಾ ಸಮಿತಿ ಪೂರ್ವಭಾವಿ ಸಭೆಯಲ್ಲಿ ರಮಾನಂದಗೌಡಗಣೇಶೋತ್ಸವ ಕೇವಲ ಹಬ್ಬವಲ್ಲ. ಧರ್ಮ, ಸಂಸ್ಕೃತಿ, ಸಾಧನೆ, ಸಮಾಜ ಸಂಘಟನೆ, ರಾಷ್ಟç ಚೇತನಕ್ಕಾಗಿ ಮಾಡುವಂತಹ ಮಹೋತ್ಸವ ಎಂದು ಸನಾತನ ಧರ್ಮ ಪ್ರಚಾರಕ ಮಂಗಳೂರಿನ ರಮಾನಂದಗೌಡ ಹೇಳಿದರು. ಅವರು ಭಾನುವಾರ ಸಂಜೆ ಪಟ್ಟಣದ ಅಡ್ಯಂತಾಯ ರಂಗಮAದಿರದಲ್ಲಿ ಸಾರ್ವಜನಿಕ ಹಿಂದೂ ಮಹಾ ಗಣಪತಿ ಸೇವಾ ಸಮಿತಿ ವತಿಯಿಂದ ಗಣೇಶೋತ್ಸವ ಆಚರಿಸುವ ಬಗ್ಗೆ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಪ್ರವಚನ ನೀಡಿ ಮಾತನಾಡಿದರು. […]
#ಅಕ್ರಮ ವಲಸೆ, ಲವ್ ಜಿಹಾದ್ ವಿರುದ್ಧ ಮುತಾಲಿಕ್ ವಾಗ್ದಾಳಿ#
ಮೂಡಿಗೆರೆ,# ವಲಸೆ ನುಸುಳುಕೋರರಿಂದ ನಡೆಯುವ ಅಕ್ರಮಗಳಿಗೆಕಡಿವಾಣ ಹಾಕಬೇಕು: ಪ್ರಮೋದ್ ಮುತಾಲಿಕ್ ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಕ್ರಮವಾಗಿ ಬಾಂಗ್ಲ ವಲಸಿಗರುಆಗಮಿಸಿದ್ದು, ಇದಕ್ಕೆ ಸರಕಾರ ಹಾಗೂ ಪೊಲೀಸ್ ಇಲಾಖೆ ಕಡಿವಾಣ ಹಾಕಬೇಕೆಂದುಶ್ರೀರಾಮಸೇನೆ ರಾಷ್ಟಿçÃಯ ಅಧ್ಯಕ್ಷ ಪ್ರಮೋಧ್ ಮುತಾಲಿಕ್ ಒತ್ತಾಯಿಸಿದರು.ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಕಾಫಿತೋಟಕ್ಕೆ ಬರುವ ವಲಸೆ ಕಾರ್ಮಿಕರ ಬಗ್ಗೆ ತೋಟದ ಮಾಲೀಕರು ಎಚ್ಚರಿಕೆವಹಿಸಬೇಕು. ಬಾಂಗ್ಲಾದವರು ನಿಜವಾಗಿಯೂ ಕಾರ್ಮಿಕರಾಗಿ ಇಲ್ಲಿಗೆ ಬರುತ್ತಿಲ್ಲ.ಬದಲಾಗಿ ಲವ್ ಜಿಹಾದ್ ಹಾಗೂ ಅಕ್ರಮ ಚಟುವಟಿಕೆ ನಡೆಸಲು ಬಂದಿದ್ದಾರೆ. ಇದರಿಂದಮುAದಿನ ದಿನದಲ್ಲಿ ದೇಶಕ್ಕೆ ಅಪಾಯ ತಪ್ಪಿದ್ದಲ್ಲ. ಲಾಭ […]
ಅರಣ್ಯ ಕಾವಲುಗಾರನೇ ಭೂ ಒತ್ತುವರಿದಾರ? ಜೇನುಬೈಲ್ ಗ್ರಾಮಸ್ಥರ ಗಂಭೀರ ಆರೋಪ
ಮೂಡಿಗೆರೆ, ಜೂ.22: ಅಕ್ರಮವಾಗಿ ನಿರ್ಮಿಸಿರುವ ವಾಣಿಜ್ಯಮಳಿಗೆ ಹಾಗೂ ಅರಣ್ಯ ಭೂಮಿ ತೆರವುಗೊಳಿಸಬೇಕು: ಜೇನುಬೈಲ್ ಗ್ರಾಮಸ್ಥರು ತಾಲೂಕಿನ ಜೇನಬೈಲ್ ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ 73 ರಸ್ತೆ ಬದಿಯಲ್ಲಿ ಅರಣ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಾಚರ್ವೋರ್ವರು ಅಕ್ರಮವಾಗಿ ವಾಣಿಜ್ಯ ಕಟ್ಟಡ ನಿರ್ಮಿಸಿದ್ದು ಅದನ್ನು ತೆರವುಗೊಸಬೇಕೆಂದು ಜೇನುಬೈಲ್ ಗ್ರಾಮಸ್ಥ ತಾರೇಶ್ ಒತ್ತಾಯಿಸಿದರು ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅರಣ್ಯ ಇಲಾಖೆಯಲ್ಲಿ ವಾಚರ್ ಕೆಲಸ ಮಾಡುತ್ತಿರುವ ಉದಯ್ ಎಂಬುವರು ಜೇನುಬೈಲ್ ಗ್ರಾಮದ ರಾಷ್ಟ್ರೀಯ ಹೆದ್ದಾರಿ 73 ರಸ್ತೆ ಬದಿಯಲ್ಲಿ ಹಳೆ ಕಟ್ಟಡ ದುರಸ್ತಿಪಡಿಸುವುದಾಗಿ […]
ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ನಡೆಸುವವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ: ಪ್ರವೀಣ್ ಪೂಜಾರಿ
ಶ್ರೀ ಕ್ಷೇತ್ರ ಧರ್ಮಸ್ಥಳದ ಪವಿತ್ರತೆ, ಗೌರವ ಮತ್ತು ನಂಬಿಕೆಗೆ ಧಕ್ಕೆ ತರುವ ಉದ್ದೇಶದಿಂದ ಉದ್ದೇಶಪೂರ್ವಕವಾಗಿ ಅಪಪ್ರಚಾರ ನಡೆಸುತ್ತಿರುವವರ ವಿರುದ್ಧ ಸರ್ಕಾರ ಹಾಗೂ ತನಿಖಾ ಸಂಸ್ಥೆಗಳು ಯಾವುದೇ ಒತ್ತಡಕ್ಕೆ ಮಣಿಯದೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಮಾಜಸೇವಕ ಪ್ರವೀಣ್ ಪೂಜಾರಿ ಆಗ್ರಹಿಸಿದ್ದಾರೆ. “ಒಬ್ಬ ಮಹಿಳೆಯ ಹೆಸರನ್ನು ಮುಂದಿಟ್ಟುಕೊಂಡು ಕೋಟ್ಯಂತರ ಭಕ್ತರ ನಂಬಿಕೆಯ ಕೇಂದ್ರವಾಗಿರುವ ಶ್ರೀ ಕ್ಷೇತ್ರ ಧರ್ಮಸ್ಥಳವನ್ನು ಗುರಿಯಾಗಿಸಿಕೊಂಡು ನಿರಾಧಾರ ಆರೋಪಗಳನ್ನು ಹರಿಬಿಡುವುದು ಖಂಡನೀಯ. ಸತ್ಯಾಂಶಗಳಿಗಿಂತ ಸಂಚಲನ ಸೃಷ್ಟಿಸಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಪ್ರಯತ್ನಗಳ ಹಿಂದೆ […]
ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ‘ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನ’ ಕಾನೂನು ಅರಿವು ಕಾರ್ಯಕ್ರಮ
ಮೂಡಿಗೆರೆ: ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು, ಮೂಡಿಗೆರೆ ಇವರುಗಳ ಸಂಯುಕ್ತಾಶ್ರಯದಲ್ಲಿ ಇಂದು (ಜೂನ್ 12) *”ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನ”*ದ ಕುರಿತು ವಿಶೇಷ ಕಾನೂನು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಮೂಡಿಗೆರೆಯ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ತಾಲ್ಲೂಕಿನ ಪ್ರಮುಖ ನ್ಯಾಯಾಧೀಶರು, ಶಿಕ್ಷಣಾಧಿಕಾರಿಗಳು ಹಾಗೂ ವಕೀಲರು ಭಾಗವಹಿಸಿ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿದರು. ಕಾರ್ಯಕ್ರಮವನ್ನು ಮೂಡಿಗೆರೆಯ ಪ್ರಧಾನ ಸಿವಿಲ್ ನ್ಯಾಯಾಧೀಶರು […]
ಜೂನ್ 13 ರಂದು ಮಾನಸಿಕ ಒತ್ತಡ ನಿರ್ವಹಣೆ ಉಪನ್ಯಾಸ
ಜೂನ್ 13 ರಂದು ಮಾನಸಿಕ ಒತ್ತಡ ನಿರ್ವಹಣೆ ಉಪನ್ಯಾಸಕೊಟ್ಟಿಗೆಹಾರ:ಪದ್ಮಶ್ರೀ ಪ್ರಶಸ್ತಿ ವಿಜೇತ ಖ್ಯಾತ ಮನೋವೈದ್ಯರಾದ ಡಾ. ಸಿ.ಆರ್.ಚಂದ್ರಶೇಖರ್ಅವರು ಜೂನ್ 13 ರಂದು ವಿದ್ಯಾರ್ಥಿಗಳಲ್ಲಿ ಮಾನಸಿಕ ಒತ್ತಡ, ಕಲಿಕೆಗೆ ಸವಾಲು, ನಿರ್ವಹಣೆ ಮತ್ತುಪರಿಹಾರ ಈ ವಿಷಯವಾಗಿ ಉಪನ್ಯಾಸ ಮತ್ತು ಸಂವಾದ ನಡೆಸಿಕೊಡಲಿದ್ದಾರೆ ಎಂದು ಚಿಕ್ಕಮಗಳೂರಿನಕದ್ರಿಮಿದ್ರಿಯ ಕುವೆಂಪು ವಿದ್ಯಾನಿಕೇತನ ಸಂಸ್ಥೆಯ ಕಾರ್ಯದರ್ಶಿ ಕೆ.ಸಿ ಶಂಕರ್ ತಿಳಿಸಿದ್ದಾರೆ.ಈ ಬಗ್ಗೆ ಹೇಳಿಕೆ ನೀಡಿರುವ ಅವರು, ಆಧುನಿಕ, ಯಾಂತ್ರಿಕ ವಾತಾವರಣದಲ್ಲಿ ಮಾನಸಿಕ ಒತ್ತಡನಿರ್ವಹಣೆಯು ಸುಗಮ ಕಲಿಕೆಗೆ ತುಂಬಾ ಮುಖ್ಯ. ಕಲಿಕಾ ಪ್ರಕ್ರಿಯೆಯಲ್ಲಿ ಪಾಲುದಾರರಾದ ಶಿಕ್ಷಕರುಮತ್ತು […]
Ways You Can Reinvent Celebrity Without Looking Like Amateur
Sugar plum jelly-o gummies sweet roll wafer wafer danish. Marzipan fruitcake jujubes topping cake. Tiramisu pastry biscuit.
Tips To Start Building A LIFESTYLE You Always Wanted
Marzipan macaroon candy canes biscuit. Sweet pudding gummies topping. Lollipop caramels chocolate

